
ಹಾಸನ : ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬನವಾಸೆ ಬಳಿ ನಡೆದಿದ್ದು, ನಿನ್ನೆ ರಾತ್ರಿ ಬನವಾಸೆ ಗ್ರಾಮದ ಆಕಾಶವಾಣಿ ಟವರ್ ಬಳಿ ಆಗಮಿಸಿದ್ದ ಒಂಟಿ ಸಲಗಕ್ಕೆ ಎಲೆಕ್ಟ್ರಿಕಲ್ ಡಿಯೋಲ್ ಸ್ಪರ್ಶಿಸಿ ಸಾವನ್ನಪ್ಪಿದೆ.
ಸಕಲೇಶಪುರ ವಲಯದ ಬಾಳ್ಳುಪೇಟೆ – ಬನವಾಸೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : https://ashwaveega.com/actor-darshan-appeals-to-the-high-court-seeking-emergency-bail/