
ಹಾವೇರಿ : ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನೆನ್ನೆ ರಸ್ತೆ ಚರಂಡಿಗೆ ಬಿದ್ದು, ಬಾಲಕ ಬಲಿಯಾಗಿದ್ದಾನೆ. ಈ ಹಿನ್ನೆಲೆ ರಸ್ತೆ ತಡೆದು ಸಾರ್ವಜನಿಕರ ಪ್ರತಿಭಟನೆ ಮಾಡಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ರಸ್ತೆ ಚರಂಡಿಗೆ ಬಿದ್ದು, ಬಾಲಕ ಬಲಿಯಾಗಿದ್ದು, ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ ಸಾರ್ವಜನಿಕರ ಪ್ರತಿಭಟನೆ ಮಾಡಿದ್ದಾರೆ. ಅಷ್ಟೆ ಅಲ್ಲಾದೆ ಚರಂಡಿ ಸರಿಪಡಿಸದ ನಗರಸಭೆ ಅಧಿಕಾರಿಗಳ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಇನ್ನೂ ಚರಂಡಿ ದುರಸ್ಥಿ ಮಾಡುವಂತೆ ಜನರ ಆಗ್ರಹಿಸಿದ್ದು, ಇದೆ ವೇಳೆ ಮಗನನ್ನ ಕಳೆದುಕೊಂಡ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.
ಇದನ್ನೂ ಓದಿ : https://ashwaveega.com/kotre-hogtini-lashman-savadi-is-in-charge-of-the-election-campaign/