(ಅಶ್ವವೇಗ) Ashwaveega News 24×7 ಜು.06: ಕೊಲ್ಹಾಪುರದ ಮಹಾಲಕ್ಷ್ಮಿ ದೇವಿ ದರ್ಶನ ಪಡೆದು ಕಾರಿನಲ್ಲಿ ವಾಪಸ್ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಈ ಸಂಬಂಧ...
ಬೆಳಗಾವಿ
ಆಟೋದಲ್ಲೇ ಯುವಕ – ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಹೊರ ವಲಯದಲ್ಲಿ ಇಂದು (ಮಂಗಳವಾರ) ಬೆಳಗ್ಗೆ ನಡೆದಿದೆ....
ಕಾಂಗ್ರೆಸ್ ಸರ್ಕಾರದ ಆಡಳಿತಾವದಿಯಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಅಂತ ಹಿಂದೂಪರ ಸಂಘಟನೆಗಳು ಹೇಳುತ್ತಾ ಬಂದಿದ್ವು. ಅದಕ್ಕೆ ಪೂರಕ ಎಂಬಂತ ಘಟನೆ ಬೆಳಗಾವಿಯಲ್ಲಿ...
ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಸಂಭ್ರಮಾಚರಣೆ ಮಾಡುವ ಮೂಲಕ ಗ್ರಾಮ ಪಂಚಾಯಿತಿ ಸದಸ್ಯನಿಂದ ಗೂಂಡಾವರ್ತನೆ ತೋರಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ...
ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಹಲವು ಕೆಳ ಭಾಗದ ಸೇತುವೆಗಳು ಜಲಾವೃತವಾಗಿವೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ನಿಂದ ಕೃಷ್ಣಾ...
ಬೆಳಗಾವಿ: ಪ್ರತಿಯೊಬ್ಬ ಮರಾಠಿಗನ ಬಾಯಿಂದಲೂ ಕರ್ನಾಟಕಕ್ಕೆ ಜೈ ಎನಿಸುವ ಕಾಲ ಬೇಗ ಬರುತ್ತದೆ ಎಂದು ಕರವೇ ನಾರಾಯಣಗೌಡ ಹೇಳಿದ್ದಾರೆ. ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್...
ಬೆಳಗಾವಿ : ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದ್ರು. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಮಾತನಾಡಿದ...
ಬೆಳಗಾವಿ : ಸಿಎಂ ಸಿದ್ದರಾಮಯ್ಯ ಅವರು, ಇಂದು ಸವದತ್ತಿ ಯಲ್ಲಮ್ಮನ ದರ್ಶನ ಪಡೆಯಲಿದ್ದು, ಮುಡಾ ಸಂಕಷ್ಟದ ಬೆನ್ನಲ್ಲೇ ಸಂಕಷ್ಟದಿಂದ ಪಾರಾಗಲು ಆದಿಶಕ್ತಿಯ ಮೊರೆ ಹೋಗಿದ್ದಾರೆ. ...
ಬೆಳಗಾವಿ: ಖಾಸಗಿ ಶಾಲಾ ವಾಹನ ಚಾಲಕನಿಂದ ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ...
ಬೆಳಗಾವಿ: ಅಂಗನವಾಡಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಆಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ...