ದೆಹಲಿ : ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಅನಾರೋಗ್ಯದಿಂದ ಬಳಲುತ್ತಿದ್ದು, ಭಾನುವಾರ ನಿಧನರಾಗಿದ್ದಾರೆ. ಅನಾರೋಗದ್ಯದ ಹಿನ್ನೆಲೆ ಸುದೀಪ್ ತಾಯಿ ಸರೋಜಾ ಅವರು...
ಸಿನಿಮಾ ಸುದ್ದಿ
ಬೆಂಗಳೂರು : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದ್ದು, ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಲಾಗಿದೆ. ಇಂದು ಹೈಕೋರ್ಟ್ನಲ್ಲಿ ನ್ಯಾಯಮೂರ್ತಿ...
ಬೆಂಗಳೂರು : ಬಿಗ್ ಬಾಸ್ ಮನೆಯಿಂದ ಈ ವಾರ ಮಾನಸ ಔಟ್ ಆಗಿದ್ದು, ಬಿಗ್ಬಾಸ್ ಮನೆಯಲ್ಲಿ ಇದಾಗಲೇ ಮೂವರು ಎಲಿಮಿನೇಟ್ ಆಗಿದ್ದಾರೆ.ಎನ್ನಲಾಗಿದೆ. ಮುಂದಿನ...
ಕಾಲಿವುಡ್ ನಟ ಶಿವಕಾರ್ತಿಕೇಯನ್ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ‘ಅಮರನ್’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಅಮರನ್, ಭಯೋತ್ಪಾದಕ ದಾಳಿಯಲ್ಲಿ ವೀರ ಮರಣವನ್ನಪ್ಪಿದ...
ಆಂಧ್ರಪ್ರದೇಶ : ಸಮಂತಾ ಮಾಜಿ ಪತಿ ನಾಗಚೈತನ್ಯ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದ್ದು, ಶೋಭಿತ ಮನೆಯಲ್ಲಿ ಮದುವೆ ಶಾಸ್ತ್ರ ಶುರು ಆರಂಭವಾಗಿದೆ....
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಸದ್ಯ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್, ಬೇಲ್ ಪಡೆದು ಹೊರ ಬರುವ ದಿನಕ್ಕಾಗಿ ಕಾಯ್ತಿದ್ದಾರೆ. ಇದರ ಬೆನ್ನಲ್ಲೇ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಆರೋಗ್ಯ ಸಮಸ್ಯೆಯನ್ನೂ ಎದುರಿಸುತ್ತಿದ್ದು, ಬೆನ್ನು ನೋವಿನಿಂದ ಬಳಲುತ್ತಿರುವ ನಟನಿಗೆ ಜೈಲಿನಲ್ಲೇ ಚಿಕಿತ್ಸೆ ನೀಡಲಾಗ್ತಿತ್ತು. ಇದೀಗ ಎಂಆರ್ಐ ಸ್ಕ್ಯಾನ್ ಮಾಡಿಸಲು ದರ್ಶನ್ನ್ನು ಬಳ್ಳಾರಿ ಬಿಮ್ಸ್ಗೆ ಶಿಫ್ಟ್ ಮಾಡಲಾಗಿದ್ದು, ಎಂಆರ್ ಐ ಸ್ಕ್ಯಾನ್ ಮಾಡಿಸಲು ಬಿಮ್ಸ್ ಆಸ್ಪತ್ರೆಗೆ ಬಂದಿದ್ದಾರೆ. ಬಳ್ಳಾರಿಯ ಗಾಂಧಿನಗರ ಠಾಣೆಯ ಸಿಪಿಐ ಸಿದ್ದರಾಮೇಶ್ವರ್ ಗಡೇದ್ ಹಾಗೂ ಸಿಬ್ಬಂದಿ ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಭಿಮಾನಿಗಳು ಆ್ಯಂಬುಲೆನ್ಸ್ಗೆ ಅಡ್ಡ ಬಂದ ಕಾರಣ ಪೊಲೀಸ್ ಭದ್ರತೆ ನೀಡಲಾಗಿದೆ.
ಬೆಂಗಳೂರು : ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ವಿಧಿವಶರಾಗಿದ್ದು, ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸರೋಜಾ ಅವರು ನಿಧನರಾಗಿದ್ದಾರೆ....
ಬಾಲಿವುಡ್ ನಟ ಸಲ್ಮಾನ್ಗೆ ಮತ್ತೆ ಬೆದರಿಕೆ ಹಾಕಲಾಗಿದ್ದು, ಐದು ಕೋಟಿ ರೂಪಾಯಿ ಹಣ ನೀಡದಿದ್ರೆ ಬಾಬಾ ಸಿದ್ದಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು...
ಬಳ್ಳಾರಿ ಜೈಲಿನಲ್ಲಿರುವ ದರ್ಶನ್ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬೆದರಿಕೆ ವಿಚಾರವಾಗಿ ನಿರ್ಮಾಪಕ ದಾಖಲಿಸಿದ್ದ ಕೇಸ್ ಇದೀಗ ಮರುಜೀವ ಪಡೆದುಕೊಂಡಿದೆ. ರೇಣುಕಾಸ್ವಾಮಿ ಕೊಲೆ...
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾದ ನಟ ದರ್ಶನ್ ಜಾಮೀನು ಅರ್ಜಿ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ದರ್ಶನ್ ಹಾಗೂ ಅವರ ಅಭಿಮಾನಿಗಳಲ್ಲಿ ಕೌತುಕ...