June 17, 2025

ಬೆಂಗಳೂರು ಗ್ರಾಮಾಂತರ

ನೆಲಮಂಗಲದ ಕುಣಿಗಲ್ ಬೈಪಾಸ್​ನಲ್ಲಿ ಇಂದು(ಜೂನ್.16) ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....
ಸಿಲಿಕಾನ್​ ಸಿಟಿಯ ಗಲ್ಲಿ-ಗಲ್ಲಿಗಳಲ್ಲಿ, ಸಂದಿ-ಗೊಂದಿಗಳಲ್ಲಿ ಜನರ ಪಿಕಪ್​ ಮಾಡ್ತಾ ಬಿರುಸಿನಿಂದ ಓಡಾಡ್ತಿದ್ದ ಬೈಕ್​ ಟ್ಯಾಕ್ಸಿ ಓಡಾಟಕ್ಕೆ ಬ್ರೇಕ್​ ಬಿದ್ದಿದೆ. ಹೈಕೋರ್ಟ್ ಆದೇಶದಂತೆ ಬೈಕ್​...
ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ಬಸ್ ನಿಗಮಗಳ ವ್ಯಾಪ್ತಿಯಲ್ಲಿ QR ಕೋಡ್ ವ್ಯವಸ್ಥೆ ಜಾರಿ ಮಾಡಿಲಾಗಿತ್ತು.  ಡಿಜಿಟಲ್ ಪೇಮೆಂಟ್...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಶನಿವಾರ (ನ.30) ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ....
ಹೊಸಕೋಟೆ:ಬೆಳ್ಳಂಬೆಳಗ್ಗೆ ಹೃದಯ ವಿದ್ರಾವಕ ಘಟನೆಯು ಬೆಂಗಳೂರಿನ ಹೊರವಲಯ ಹೊಸಕೋಟೆಯಲ್ಲಿ ನಡೆದಿದೆ. ಹೊಸಕೋಟೆ ನಗರಸಭೆ ಮುಂಭಾಗದ ವಾಣಿಜ್ಯ ಅಂಗಡಿಗಳ ಮುಂದೆ ಮಲಗಿದ್ದ ಭಿಕ್ಷುಕನನ್ನು ದುಷ್ಕರ್ಮಿಗಳು...
ಆನೇಕಲ್: ಕಾಡಿನಿಂದ ನಾಡಿಗೆ ಬಂದ ಚಿರತೆ ಆನೇಕಲ್ ತಾಲ್ಲೂಕಿನ ಕ್ಯಾಲಸನಹಳ್ಳಿಯಲ್ಲಿ ಗ್ರಾಮಸ್ಥರಲ್ಲಿ ಭೀತಿಯ ಲಹರಿಯನ್ನು ಎಬ್ಬಿಸಿದೆ. ಕ್ಯಾಲಸನಹಳ್ಳಿಯ ಖಾಸಗಿ ಬಡಾವಣೆಯಲ್ಲಿ ಚಿರತೆ ಬಿಂದಾಸ್...
Yoga and you Benefits of Avacado