
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಚಿಕ್ಕಮಗಳೂರಿನಲ್ಲಿ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಯಾವ ಸಾಬರ ಮೇಲೂ ತಲ್ವಾರ್ ಝಳಪಿಸಿಲ್ಲ, ಮಸೀದಿ ಮೇಲೆ ಕಲ್ಲು ತೂರಿಲ್ಲ
ತಲ್ವಾರ್ ಝಳಪಿಸಿದ್ದು ಮತಾಂಧ ತುರುಕರು ಕಲ್ಲು ತೂರಿ, ಪೆಟ್ರೋಲ್ ಬಾಂಬ್ ಹಾಕಿದ್ದು ಮತಾಂಧ ತುರುಕರು ಅವರ ಮೇಲೆ ಕ್ರಮ ಆಗಬೇಕಿತ್ತು, ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ
1-18ರ ಆರೋಪಿಗಳು ಶಾಂತಿಯುತ ಮೆರವಣಿಗೆ ಮಾಡಿದವರು ಓಲೈಕೆ ರಾಜನೀತಿ ಪರಿಣಾಮ ಮತಾಂಧತೆಗೆ ಕೊನೆ ಇಲ್ಲದಂತಾಗಿದೆ ಗಣಪತಿ ಮೆರವಣಿಗೆ ಬರಬೇಡ ಅನ್ನೋಕು ಅವನು ಯಾವನು
ಮೊದಲು ಅವನನ್ನ ಒದ್ದು ಒಳ ಹಾಕಬೇಕಿತ್ತು ಸರ್ಕಾರ A1 ಮಾಡಿರೋದು ಗಣಪತಿ ಕೂರಿಸಿದವರನ್ನ, ನಾಚಿಕೆ ಆಗಬೇಕು ಇವ್ರಿಗೆ ಗಣೇಶನ ಮೆರವಣಿಗೆ ಶಾಂತಿಯುತವಾಗಿತ್ತು, ಪೆಟ್ರೋಲ್ ಬಾಂಬ್, ಕಲ್ಲು, ತಲ್ವಾರ್ ಇಟ್ಟುಕೊಂಡಿರಲಿಲ್ಲ ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿ ಹೇಳಿಕೆ